ಸಾರ್ವಜನಿಕರಿಂದ ಹಿಡಿಶಾಪ:ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ದಿಢೀರನೇ ಪ್ರಮುಖ ರಸ್ತೆಗಳಲ್ಲಿ ಕಾಮಗಾರಿ, ದೂಳು ತೆಗೆಯುವುದು, ಸ್ವಚ್ಛತೆ ಮತ್ತಿತರ ಕಾರ್ಯಗಳು ನಡೆಯುತ್ತಿದೆ. ಸಾರ್ವಜನಿಕರ ಓಡಾಡಕ್ಕೆ ತೊಂದರೆ ಆಗುತ್ತಿದೆ. ಟ್ರಾಫಿಕ್ನಲ್ಲಿ ಸಿಲುಕಿ ಸವಾರರು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಪ್ರಧಾನಿ ಬಗ್ಗೆ ಇರುವ ಕಾಳಜಿ ಜನರ ಬಗ್ಗೆ ಏಕಿಲ್ಲ? ಎಂಬುದನ್ನು ಪ್ರಶ್ನಿಸುತ್ತಿದ್ದಾರೆ.