ಸ್ವಾಮಿ ಯೋಗೇಶ್ವರಾನಂದಜಿ, ಸ್ವಾಮಿ ಸುಮೇಧಾನಂದಜಿ, ಶಾಸಕ ಜಿ.ಬಿ. ಜ್ಯೋತಿಗಣೇಶ್, ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಘಟಕ ಅಧ್ಯಕ್ಷ ಎಸ್.ನಾಗಣ್ಣ, ಎಚ್.ಎಂ.ಟಿಯ ನಿವೃತ್ತ ಅಧಿಕಾರಿ ಕೃಷ್ಣಮೂರ್ತಿ, ಪ್ರೊ.ವೈ.ಎಂ.ರೆಡ್ಡಿ, ಡಾ.ಕರುಣಾಕರ್, ಗುರುಸ್ವಾಮಿ, ರುದ್ರೇಶ್ ಇದ್ದರು. ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಸ್ವಾಗತಿಸಿದರು.