<p><strong>ತುಮಕೂರು:</strong> ಸಹಕಾರ ಭಾರತಿ ಸಂಸ್ಥೆ ವತಿಯಿಂದ ಜಿಲ್ಲಾ ಅಭ್ಯಾಸ ವರ್ಗ ಕಾರ್ಯಕ್ರಮ ನಗರದಲ್ಲಿ ಮಂಗಳವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಸಹಕಾರ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಚ್.ಕೃಷ್ಣಾರೆಡ್ಡಿ, ‘ದೇಶದ ಎಲ್ಲ ರಾಜ್ಯಗಳ 700ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸಂಘಟನೆ ಸಕ್ರಿಯವಾಗಿದೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಸಂಘಟನೆ ಬಲಪಡಿಸಲಾಗುವುದು’ ಎಂದು ಹೇಳಿದರು.</p>.<p>ಸಹಕಾರ ಭಾರತಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗದ ಸಂಘ ಚಾಲಕ ನಾಗೇಂದ್ರ ಪ್ರಸಾದ್, ಸಹಕಾರಿಗಳಾದ ಗಂಗಾಧರಯ್ಯ, ಸಿ.ಪಿ.ವಿಜಯ್, ಬಿ.ಆರ್.ಮಂಜುನಾಥ್, ಮಾಲತೇಶ್ ಉಪಸ್ಥಿತರಿದ್ದರು.</p>.<p>ವಿಚಾರ ಗೋಷ್ಠಿ: ನಂತರ ವಿವಿಧ ವಿಚಾರ ಗೋಷ್ಠಿಗಳು ನಡೆದವು. ಗುರುಕುಲ ಸೌಹಾರ್ದ ಸಹಕಾರಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು. 60ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಹಕಾರ ಭಾರತಿ ಸಂಸ್ಥೆ ವತಿಯಿಂದ ಜಿಲ್ಲಾ ಅಭ್ಯಾಸ ವರ್ಗ ಕಾರ್ಯಕ್ರಮ ನಗರದಲ್ಲಿ ಮಂಗಳವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಸಹಕಾರ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಚ್.ಕೃಷ್ಣಾರೆಡ್ಡಿ, ‘ದೇಶದ ಎಲ್ಲ ರಾಜ್ಯಗಳ 700ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸಂಘಟನೆ ಸಕ್ರಿಯವಾಗಿದೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಸಂಘಟನೆ ಬಲಪಡಿಸಲಾಗುವುದು’ ಎಂದು ಹೇಳಿದರು.</p>.<p>ಸಹಕಾರ ಭಾರತಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗದ ಸಂಘ ಚಾಲಕ ನಾಗೇಂದ್ರ ಪ್ರಸಾದ್, ಸಹಕಾರಿಗಳಾದ ಗಂಗಾಧರಯ್ಯ, ಸಿ.ಪಿ.ವಿಜಯ್, ಬಿ.ಆರ್.ಮಂಜುನಾಥ್, ಮಾಲತೇಶ್ ಉಪಸ್ಥಿತರಿದ್ದರು.</p>.<p>ವಿಚಾರ ಗೋಷ್ಠಿ: ನಂತರ ವಿವಿಧ ವಿಚಾರ ಗೋಷ್ಠಿಗಳು ನಡೆದವು. ಗುರುಕುಲ ಸೌಹಾರ್ದ ಸಹಕಾರಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು. 60ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>