ತುಮಕೂರಿನಲ್ಲಿ ಬುಧವಾರ ‘ಪ್ರಜಾವಾಣಿ’ ‘ಡೆಕ್ಕನ್ ಹೆರಾಲ್ಡ್’ ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಆಯೋಜಿಸಲಾಗಿತ್ತು. ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ವರಿನ್ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ ಕಾರ್ಯದರ್ಶಿ ಮಮತಾ ಸುರೇಶ್ ಮಂಜುನಾಥಾಚಾರ್ ಇತರರು ಹಾಜರಿದ್ದರು