‘ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತುಸಾರ್ವಜನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರಹಾಳು ಮಾಡುತ್ತಿದೆ. ಶಿಕ್ಷಣ, ಸಾರ್ವಜನಿಕ ಸಂಸ್ಥೆಗಳು ಹಾಗೂ ಸಾಮಾಜಿಕ ಮೌಲ್ಯಗಳನ್ನು ವಿನಾಶಗೊಳಿಸುವ ಹುನ್ನಾರ ನಡೆಯುತ್ತಿದೆ. ಪ್ರಜ್ಞಾವಂತರ ತಂಡ ಕಟ್ಟುವ ಮೂಲಕ ಪರ್ಯಾಯ ವ್ಯವಸ್ಥೆ ಹುಟ್ಟು ಹಾಕುವ ಕೆಲಸ ಮಾಡಬೇಕು. ವ್ಯಾಪಕವಾದ ಭ್ರಷ್ಟಾಚಾರ, ನಿರುದ್ಯೋಗದ ವಿರುದ್ಧ ಧ್ವನಿ ಗೂಡಿಸಬೇಕು’ ಎಂದು ಅವರು ಅಭಿಪ್ರಾಯಪಟ್ಟರು.