ಪರಿಶಿಷ್ಟ ಜಾತಿ ಜನರ ಮೇಲಿನ ದೌರ್ಜನ್ಯಕ್ಕೆ (ಅಟ್ರಾಸಿಟಿ) ಸಂಬಂಧಪಟ್ಟ 14 ಪ್ರಕರಣಗಳಲ್ಲಿ ಮರಣ ಸಂಭವಿಸಿದ್ದು, ಎಲ್ಲ ಪ್ರಕರಣಗಳಲ್ಲಿ ಅವಲಂಬಿತ ಕುಟುಂಬಗಳಿಗೆ ಈಗಾಗಲೇ ಪರಿಹಾರ ಧನ ನೀಡಲಾಗಿದೆ. ಹೊಸ ಕಾಯ್ದೆಯನ್ವಯ 2 ಎಕರೆ ಜಮೀನು, ಉಚಿತ ಶಿಕ್ಷಣ, ಹೆಚ್ಚುವರಿ ಪರಿಹಾರ ಧನ ನೀಡಲು 2 ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು. ಸರ್ಕಾರದ ಜೊತೆಗೆ ಚರ್ಚಿಸಿ ಮೂರು ತಿಂಗಳಲ್ಲಿ ಸರ್ಕಾರಿ ಕೆಲಸವನ್ನು ದೊರಕಿಸಿಕೊಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.