‘ಹೈದರಾಬಾದ್ ಕರ್ನಾಟಕದ ಪ್ರಾಂತ್ಯದಲ್ಲಿ ಸಮಸ್ಯೆಗಳನ್ನು ಬಗೆ ಹರಿಸಲು ವಿಫಲರಾಗಿರುವ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಉಳಿದೆಲ್ಲ ಅಧಿಕಾರವನ್ನು ಅನುಭವಿಸಿದ್ದಾರೆ. ಹಿರಿಯರಾದ ಖರ್ಗೆ ಮತ್ತು ಪುತ್ರ ಪ್ರಿಯಾಂಕ್ ಖರ್ಗೆ ಪ್ರಧಾನಿ ನರೇಂದ್ರಮೋದಿ ಬಗ್ಗೆ ಲಘುವಾಗಿ ಮಾತನಾಡುವುದನ್ನು ಬಿಡಬೇಕು. ರಾಜಕಾರಣದಲ್ಲಿ ಟೀಕೆಗಳು ಆರೋಗ್ಯಕರವಾಗಿರಬೇಕು ಇಲ್ಲದಿದ್ದರೇ ಕಾಲವೇ ಪಾಠ ಕಲಿಸುತ್ತದೆ’ ಎಂದರು.