ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ, ಉಪವಿಭಾಗಾಧಿಕಾರಿ ಡಾ.ನಂದಿನಿ ದೇವಿ, ಡಿವೈಎಸ್ಪಿ ಎಂ.ಪ್ರವೀಣ್, ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಇಒ ಡಿ.ದೊಡ್ಡಸಿದ್ದಯ್ಯ, ಸಮಾಜ ಕಲ್ಯಾಣಾಧಿಕಾರಿ ಹರೀಶ್, ಅಮರ ನಾರಾಯಣ, ಸಿಡಿಪಿಒ ಅನಿತಾ, ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ ಬಾಬು, ಸರ್ದಾರ್, ಪಿಎಸ್ಐ ಎಲ್.ಕಾಂತರಾಜು, ಸೌಮ್ಯ ಇದ್ದರು.