ಸರ್ಕಾರಿ ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಬಗ್ಗೆ ಜಿಲ್ಲಾ ಲೋಕಾಯುಕ್ತವು ಮಾಹಿತಿ ಸಂಗ್ರಹಿಸಿ 2005ರ ಅ.29ರಂದು ರಂಗಸ್ವಾಮಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಲೋಕಾಯುಕ್ತ ಡಿವೈಎಸ್ಪಿ ಅಶ್ವತ್ಥನಾರಾಯಣ ಪ್ರಕರಣದ ತನಿಖೆ ನಡೆಸಿದ್ದರು. 2009ರ ಜ.21ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.