ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಸೆ.5ರಂದು ಬೆಂಗಳೂರಿನಲ್ಲಿ ಗೌರಿಲಂಕೇಶ್ ಬಳಗದಿಂದ ಆಯೋಜಿಸಿದ್ಧ ಅಭಿವ್ಯಕ್ತಿ ಸ್ವಾತಂತ್ರ್ಯದ ಹತ್ಯೆ ಸಪ್ತಾಹದಡಿ ನಡೆದ ವಿಚಾರಗೋಷ್ಠಿಯಲ್ಲಿ ಅರ್ಬನ್ ನಕ್ಸಲ್ ಎಂಬ ಫಲಕ ಹಾಕಿಕೊಂಡು ಕುಳಿತಿದ್ದರು. ಅವರ ಈ ನಡೆ ಸಂವಿಧಾನಿಕ ವ್ಯವಸ್ಥೆಯ ವಿರುದ್ಧ ಯುದ್ಧ ಸಾರುವ, ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ದೂರಿದರು.