ಕಾರ್ಮಿಕ ಭವಿಷ್ಯ ನಿಧಿ ಸಂಘಟನೆಯ ಅಧಿಕಾರಿ ಶ್ರೀನಿಧಿ, ಕಾರ್ಖಾನೆಗಳ ಇಲಾಖೆಯ ಅಧಿಕಾರಿ ಪಾರ್ಥಸಾರಧಿ, ಸಿಪಿಐ ಚಂದ್ರಶೇಖರ್, ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಸಭೆ ನಡೆಸಿದರು. ಸ್ಕಾಟ್ ಗಾರ್ಮೆಂಟ್ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.