ಎಐಯುಟಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಐಎನ್ಟಿಯುಸಿ ಜಿಲ್ಲಾ ಮುಖಂಡ ಬಿ.ಎಚ್.ರಾಜು, ಎಐಯುಟಿಯುಸಿಯ ಮಂಜುಳಾ ಗೋನಾಳ್, ಕರ್ನಾಟಕ ಪ್ರಾಂತ ರೈತ ಸಂಘದ ಬಿ.ಉಮೇಶ್, ಎಐಟಿಯುಟಿಸಿ ಉಪಾಧ್ಯಕ್ಷ ಕಂಬೇಗೌಡ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ ಮಾತನಾಡಿದರು. ಸಿಐಟಿಯು ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಗೌರಮ್ಮ, ಜಬೀನ ಪಾಲ್ಗೊಂಡಿದ್ದರು.