ರಾಜ್ಯ ಸಹಕಾರ ಮಹಾ ಮಂಡಳ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್ ಬಾಬು, ಪುರಸಭೆ ಅಧ್ಯಕ್ಷ ತಿಮ್ಮರಾಜು, ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಎಂ.ವಿ.
ಗೋವಿಂದರಾಜು, ಅಯೂಬ್, ತಾ.ಪಂ. ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಜಿ.ಪಂ.ಮಾಜಿ ಸದಸ್ಯ ಎಸ್.ಡಿ.ಕೃಷ್ಣಪ್ಪ, ತಾ.ಪಂ.ಸದಸ್ಯರಾದ ಟಿ.ಡಿ.ವೆಂಕಟೇಶ್, ಸೊಸೈಟಿ ರಾಮಣ್ಣ, ಗ್ರಾ.ಪಂ.ಮಾಜಿ ಅಧ್ಯಕ್ಷ ವಿ.ಆರ್.ಭಾಸ್ಕರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ, ವೆಂಕಟೇಶ್, ಮುಖಂಡರಾದ ಎಂ.ಎಸ್.ಮಲ್ಲಿಕಾರ್ಜುನಯ್ಯ, ಎಂ.ಎಸ್.ಶಂಕರ ನಾರಾಯಣ್, ರಾಜಗೋಪಾಲ್, ಎಸ್.ಬಿ.ಟಿ.ರಾಮು, ಸಿದ್ದಾಪುರ ರಂಗ ಶ್ಯಾಮಣ್ಣ, ಡಿ.ಟಿ.ಸಂಜೀವಮೂರ್ತಿ, ಮರಿಯಪ್ಪ ಉಪಸ್ಥಿತರಿದ್ದರು.