ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಬೇಕು. ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ರೈತರು, ಕೃಷಿ ಕೂಲಿಕಾರರು, ಸ್ತ್ರೀಶಕ್ತಿ ಸಂಘಗಳು, ಕುಲ ಕಸುಬುದಾರರ ಎಲ್ಲ ಸಾಲಮನ್ನಾ ಮಾಡಬೇಕು. ಕಟ್ಟಡ ಕಾರ್ಮಿಕರನ್ನು ಸರ್ಕಾರ ನೋಂದಾಯಿಸಿ ₹5 ಸಾವಿರ ಸಹಾಯಧನ ಕೂಡಲೇ ಖಾತೆಗಳಿಗೆ ಹಾಕಬೇಕು ಎಂದು ಒತ್ತಾಯಿಸಿದರು.