‘15 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟಕ್ಕೆ ಮುಂದಾಗುವುದಾಗಿ’ ಕಾರ್ಮಿಕರು ಎಚ್ಚರಿಸಿದರು. ಸಮಿತಿ ಮುಖಂಡರಾದ ಸುಷ್ಮಾ, ವಿದ್ಯಾ, ಕಾಂತಮ್ಮ, ಕರಿಯಪ್ಪ, ನರಸಿಂಹರಾಜು, ವಿನುತಾ ಇದ್ದರು. ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಮಾತನಾಡಿದರು.