ಅಭ್ಯರ್ಥಿಗಳು ಯಾವುದೇ ಪುಸ್ತಕ, ಕೈಬರಹ ಚೀಟಿ, ಪೇಪರ್, ಕ್ಯಾಲ್ಕುಲೇಟರ್, ಇಯರ್ ಫೋನ್, ಮೊಬೈಲ್, ಬೆಲೆಬಾಳುವ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಒಂದು ಗಂಟೆ ಮುಂಚಿತವಾಗಿ ನಿಗದಿಪಡಿಸಿರುವ ಕಾಲೇಜಿನಲ್ಲಿ ಹಾಜರಿರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೋರಿದ್ದಾರೆ.