ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗೇಶ್ ಬಾಬು ಮಾತನಾಡಿದರು. ಕಾಂಗ್ರೆಸ್ ಯುವ ಮುಖಂಡ ಎಸ್.ಡಿ.ವೆಂಕಟೇಶ್, ಚಿಕ್ಕದಾಳವಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ರೆಡ್ಡಿ, ಸದಸ್ಯರಾದ ರಾಮಕ್ಕ, ನರಸಿಂಹಯ್ಯ, ಐಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹರೆಡ್ಡಿ, ಮುಖಂಡರಾದ ಪಿ.ಟಿ. ಗೋವಿಂದಪ್ಪ, ಶ್ರೀನಿವಾಸರೆಡ್ಡಿ, ಶನಿವಾರಮರೆಡ್ಡಿ, ನರಸಿಂಹರೆಡ್ಡಿ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಎನ್.ರಾಮಕೃಷ್ಣ, ಸೀತಾರಾಮ್ ಇದ್ದರು.