ವಿ.ಜೆ. ಜವರಯ್ಯ ಅವರನ್ನು ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂಗ ಕುಣಿಗಲ್ ಮತ್ತು ಹುಳಿಯಾರಿನಲ್ಲಿ ರಾಗಿ ಖರೀದಿ ಕೇಂದ್ರದ ಖರೀದಿ ಅಧಿಕಾರಿಯಾಗಿ ನಿಯೋಜಿಸಿದ್ದು, ಮಾರ್ಚ್ 31ರವರೆಗೆ ಖರೀದಿಸಿದ ಒಟ್ಟು 50014 ಕ್ವಿಂಟಲ್ಗಳಲ್ಲಿ ಒಟ್ಟು 47,409 ಕ್ವಿಂಟಲ್ ದಾಸ್ತಾನು ಸಂಗ್ರಹಣೆ ಬಗ್ಗೆ ಮಾತ್ರ ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.