ತುಮಕೂರಿನಲ್ಲಿ ಭಾನುವಾರ ಬಿಜೆಪಿ ಜೆಡಿಎಸ್ ಕಾರ್ಯಕರ್ತರಿಂದ ಬೈಕ್ ರ್ಯಾಲಿ ನಡೆಯಿತು
ತುಮಕೂರಿನಲ್ಲಿ ಭಾನುವಾರ ಕೇಂದ್ರ ಸಚಿವ ವಿ.ಸೋಮಣ್ಣ ಬೈಕ್ ರ್ಯಾಲಿ ನಡೆಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾಜಿ ಶಾಸಕ ಪಿ.ಆರ್.ಸುಧಾಕರ್ಲಾಲ್ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ ಮುಖಂಡ ಬಿ.ಎಚ್.ಅನಿಲ್ಕುಮಾರ್ ಇತರರು ಭಾಗವಹಿಸಿದ್ದರು