ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಕೆ.ಹೊಸೂರಿನ ಮನೆಯೊಂದರ ಮೇಲೆ ಗಾಳಿಗೆ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯ ಶ್ರೀರಂಗಪಟ್ಟಣ ಮತ್ತು ಬೀದರ್ 150 ಎ ರಾಷ್ಟ್ರೀಯ ಹೆದ್ದಾರಿಯ ಮೇಲೆ ಬೃಹತ್ ಮರ ಬಿದ್ದು ಸಂಚಾರಕ್ಕೆ ತೊಂದರೆಯಾಗಿ ಲಾರಿ ರಸ್ತೆಯಲ್ಲೇ ನಿಂತಿವೆ.