<p><strong>ಗುಬ್ಬಿ:</strong> ತಾಲ್ಲೂಕಿನ ಕಸಬಾ ಹೋಬಳಿ ಭೂತಪ್ಪನಹಟ್ಟಿಯಲ್ಲಿ ಬುಧವಾರ ಸಿಡಿಲು ಬಡಿದು ರೈತ ಚಿತ್ತಯ್ಯ ಅವರಿಗೆ ಸೇರಿದ ಮೂರು ಕುರಿಗಳು ಸತ್ತಿವೆ.</p>.<p>ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ.</p>.<p>ಪ್ರಕೃತಿ ವಿಕೋಪದಡಿ ರೈತರಿಗೆ ಪರಿಹಾರ ನೀಡಲು ಅವಕಾಶ ಇರುವುದರಿಂದ ನಿಯಮಾನಸಾರ ಕ್ರಮ ಕೈಗೊಂಡು, ಪಶು ವೈದ್ಯಾಧಿಕಾರಿಗಳ ವರದಿಯ ನಂತರ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಪ್ರಕೃತಿ ವಿಕೋಪ ಎದುರಿಸಲು ತಾಲ್ಲೂಕು ಆಡಳಿತ ಸಜ್ಜಾಗಿದೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ತಾಲ್ಲೂಕಿನ ಕಸಬಾ ಹೋಬಳಿ ಭೂತಪ್ಪನಹಟ್ಟಿಯಲ್ಲಿ ಬುಧವಾರ ಸಿಡಿಲು ಬಡಿದು ರೈತ ಚಿತ್ತಯ್ಯ ಅವರಿಗೆ ಸೇರಿದ ಮೂರು ಕುರಿಗಳು ಸತ್ತಿವೆ.</p>.<p>ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ.</p>.<p>ಪ್ರಕೃತಿ ವಿಕೋಪದಡಿ ರೈತರಿಗೆ ಪರಿಹಾರ ನೀಡಲು ಅವಕಾಶ ಇರುವುದರಿಂದ ನಿಯಮಾನಸಾರ ಕ್ರಮ ಕೈಗೊಂಡು, ಪಶು ವೈದ್ಯಾಧಿಕಾರಿಗಳ ವರದಿಯ ನಂತರ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಪ್ರಕೃತಿ ವಿಕೋಪ ಎದುರಿಸಲು ತಾಲ್ಲೂಕು ಆಡಳಿತ ಸಜ್ಜಾಗಿದೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>