ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ, ಸ್ಲಂ ಜನಾಂದೋಲನದ ಸಂಚಾಲಕ ನರಸಿಂಹಮೂರ್ತಿ ಮಾತನಾಡಿದರು. ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ವೆಂಡಿಂಗ್ ಕಮಿಟಿ ಸದಸ್ಯ ವಸೀಂ, ಎಚ್.ಕೆ. ರವಿಕುಮಾರ್, ಶ್ರೀಧರ್, ಜಗದೀಶ್, ಮುತ್ತರಾಜು, ಲಕ್ಷ್ಮಮ್ಮ, ಪಾರ್ವತಮ್ಮ, ಮುಮ್ತಾಜ್ ಉಪಸ್ಥಿತರಿದ್ದರು.