ಪರಿಶಿಷ್ಟ ಜಾತಿಗಳ ನಡುವೆ ತಾರತಮ್ಯ ಉಂಟು ಮಾಡುವಂತಿರುವ ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು, ಪಾರದರ್ಶಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಲ್ಲ. ಅಲೆಮಾರಿ ಸಮುದಾಯಗಳಾದ ಬಂಜಾರ, ಭೋವಿ, ಛಲವಾದಿ, ಕೊರಚ, ಕೊರಮ, ಅಲೆಮಾರಿ ಸಮುದಾಯಗಳನ್ನು ಸೌಲಭ್ಯಗಳಿಂದ ಹೊರಗಿಡುವಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.