ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾ ತುಮಕೂರು ಮಹಾನಗರ ಪಾಲಿಕೆಯ ನೂತನ ಆಯುಕ್ತೆ

Last Updated 30 ಜೂನ್ 2020, 16:53 IST
ಅಕ್ಷರ ಗಾತ್ರ

ತುಮಕೂರು: ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದಲ್ಲಿ ಮುಖ್ಯ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಣುಕಾ ಅವರನ್ನು ತುಮಕೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಟಿ.ಭೂಬಾಲನ್‌ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT