ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಡಿ.ಕೃಷ್ಣಕುಮಾರ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆ.ಎಸ್.ಬಲರಾಂ, ಗೌತಮ ಶಾಲಾ ಸಂಸ್ಥೆಯ ರವಿಚಂದ್ರ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಕಾರ್ಯದರ್ಶಿ ನರಸಿಂಹಮೂರ್ತಿ, ನಿರ್ದೇಶಕ ನಾಗರಾಜು, ಬೆಂಗಳೂರು ಶಿವಾಜಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಶಿಕ್ಷಣಾಧಿಕಾರ ಧನಂಜಯ್ಯ, ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಸಂಚಾಲಕ ಜಿ.ಡಿ.ಗಂಗಾಧರ್ ಮುಖಂಡರಾದ ಅರುಣ್, ಮಾಯಣ್ಣಗೌಡ ಇದ್ದರು.