ತುಮಕೂರು, ಕೋಲಾರ, ಚಿತ್ರದುರ್ಗ, ಹಾಸನ, ದಾವಣಗೆರೆ, ಬಳ್ಳಾರಿ, ರಾಯಚೂರು ಮತ್ತಿತರ ಜಿಲ್ಲೆಗಳಲ್ಲಿ ಸುಮಾರು 40 ಲಕ್ಷಕ್ಕೂ ಅಧಿಕ ಜನಸಂಖ್ಯೆಯ ಕಾಡುಗೊಲ್ಲರು ಇದ್ದಾರೆ. ಈ ಜನಾಂಗ ತಮ್ಮದೇ ರೀತಿಯಲ್ಲಿ ಹಟ್ಟಿಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದು, ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ ಎಂದು ಹೇಳಿದರು.