ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕಾರ್ಯದರ್ಶಿ ಬಿ.ಉಮೇಶ್, ಪ್ರಾಂತ ರೈತ ಸಂಘ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರೊ.ಕೆ.ದೊರೈರಾಜ್ ಮಾತನಾಡಿದರು.ಸಿಐಟಿಯು ಮುಖಂಡರಾದ ನೌಷಾದ್ ಸೆಹಗನ್, ಎನ್.ಕೆ.ಸುಬ್ರಮಣ್ಯ, ಖಲೀಲ್, ಶಂಕರಪ್ಪ, ಟಿ.ಎಂ.ಗೋವಿಂದರಾಜು ಇದ್ದರು.