ಸಾಹಿತಿ ನಟರಾಜ್ ಬೂದಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ಲೇಖಕಿ ಡಾ.ಅರುಂಧತಿ, ವಿಧಾನಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ, ಉದ್ಯಮಿ ಡಿ.ಟಿ.ವೆಂಕಟೇಶ್, ಆರ್.ಜಿ.ಹಳ್ಳಿ ನಾಗರಾಜ್, ಕೊಟ್ಟಶಂಕರ್, ಚೈತ್ರಾ, ಪಲ್ಲವಿ ಉಪಸ್ಥಿತರಿದ್ದರು. ವಿರೂಪಾಕ್ಷ ಡ್ಯಾಗೇರಹಳ್ಳಿ ಪ್ರಾಸ್ತಾವಿಕ ಮಾತನಾಡಿದರು.