ಪ್ರತಿಭಟನೆಯಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಜೆ.ಎನ್.ರಾಜಸಿಂಹ, ಉಪನ್ಯಾಸಕ ಕೊಟ್ಟ ಶಂಕರ್, ಮಾನವ ಬಂಧುತ್ವ ವೇದಿಕೆ ತಾಲೂಕ ಸಂಚಾಲಕ ರಂಗರಾಜು, ಜಿಲ್ಲಾ ಸಂಯೋಜಕ ಧರಣಿ ಕುಮಾರ, ಬುಕ್ಕಾಪಟ್ಟಣ ಹೋಬಳಿ ವಾಲ್ಮೀಕಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಗಂಗಾಧರ್, ಶಿವು ಜಾನಕಲ್, ರಾಜೇಶ್, ವೇಣು, ಜಯರಾಮಕೃಷ್ಣ, ಶಾಂತಕುಮಾರ್, ಶಿವಕುಮಾರ್, ತಿಪ್ಪೇಸ್ವಾಮಿ, ಲಿಂಗೇಗೌಡ, ಆನಂದ, ಶಿವಣ್ಣ ಇದ್ದರು.