<p>ವೈ.ಎನ್. ಹೊಸಕೋಟೆ: ಪ್ರತಿಯೊಬ್ಬ ಕನ್ನಡಿಗ ಸಂಕಲ್ಪದೊಂದಿಗೆ ಶ್ರಮಿಸುವುದರಿಂದ ಗಡಿ ಭಾಗದಲ್ಲಿ ಭಾಷಾ ಉಳಿವು ಸಾಧ್ಯ ಎಂದು ಕನ್ನಡ ಶಿಕ್ಷಕ ಗಂಗಾಧರ ತಿಳಿಸಿದರು.</p>.<p>ಹೋಬಳಿಯ ಮರಿದಾಸನಹಳ್ಳಿಯಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ನ ಹೋಬಳಿ ಘಟಕದಿಂದ ಹಮ್ಮಿಕೊಂಡಿದ್ದ ಶಾಲೆಗೊಂದು ಕನ್ನಡ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರಭಾರ ಪ್ರಾಂಶುಪಾಲ ಆಂಜನೇಯ ಮಾತನಾಡಿದರು.ಮುಖ್ಯಶಿಕ್ಷಕ ರಾಜಗೋಪಾಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹನುಮಂತರಾಯಪ್ಪ, ಕಸಾಪ ಕಾರ್ಯದರ್ಶಿ ಚಂದ್ರಶೇಖರ ಮುದ್ರಾಡಿ, ನಿರ್ದೇಶಕ ಚನ್ನಮಲ್ಲಿಕಾರ್ಜುನ, ಉಪನ್ಯಾಸಕರಾದ ರಮೇಶ್, ನಾಗಾನಂದ, ಅನಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವೈ.ಎನ್. ಹೊಸಕೋಟೆ: ಪ್ರತಿಯೊಬ್ಬ ಕನ್ನಡಿಗ ಸಂಕಲ್ಪದೊಂದಿಗೆ ಶ್ರಮಿಸುವುದರಿಂದ ಗಡಿ ಭಾಗದಲ್ಲಿ ಭಾಷಾ ಉಳಿವು ಸಾಧ್ಯ ಎಂದು ಕನ್ನಡ ಶಿಕ್ಷಕ ಗಂಗಾಧರ ತಿಳಿಸಿದರು.</p>.<p>ಹೋಬಳಿಯ ಮರಿದಾಸನಹಳ್ಳಿಯಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ನ ಹೋಬಳಿ ಘಟಕದಿಂದ ಹಮ್ಮಿಕೊಂಡಿದ್ದ ಶಾಲೆಗೊಂದು ಕನ್ನಡ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರಭಾರ ಪ್ರಾಂಶುಪಾಲ ಆಂಜನೇಯ ಮಾತನಾಡಿದರು.ಮುಖ್ಯಶಿಕ್ಷಕ ರಾಜಗೋಪಾಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹನುಮಂತರಾಯಪ್ಪ, ಕಸಾಪ ಕಾರ್ಯದರ್ಶಿ ಚಂದ್ರಶೇಖರ ಮುದ್ರಾಡಿ, ನಿರ್ದೇಶಕ ಚನ್ನಮಲ್ಲಿಕಾರ್ಜುನ, ಉಪನ್ಯಾಸಕರಾದ ರಮೇಶ್, ನಾಗಾನಂದ, ಅನಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>