ಗೌರಿಶಂಕರ್ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸೂಕ್ತ ಪರಿಹಾರ ಕಲ್ಪಿಸಿದರು. ಜೆಡಿಎಸ್ ಮುಖಂಡರಾದ ರಾಮಚಂದ್ರಪ್ಪ, ಪಾಲನೇತ್ರಯ್ಯ, ಗೋವಿಂದರಾಜು, ರೂಪ, ಮೋಹನ್ಕುಮಾರ್, ಪವಿತ್ರಾ ಶಿವಪ್ರಸಾದ್, ಲೋಕೇಶ್, ಹೇಮಂತ್, ವೆಂಕಟೇಶ್, ನಾಗರಾಜು, ಬಸವರಾಜು, ಶಿವಣ್ಣ, ನಾಗಣ್ಣ, ರವಿಕಿರಣ್, ಕುಶಾಲ್, ಗೋಪಾಲ್ ಭಾಗವಹಿಸಿದ್ದರು.