ಹಿರಿಯ ಸಿವಿಲ್ ನ್ಯಾಯಾಧೀಶ ಸತೀಶ್ ಎಸ್.ಟಿ., ಪ್ರಧಾನ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್, ಅಧಿಕ ಸಿವಿಲ್ ನ್ಯಾಯಾಧೀಶ ಚಂದನ್ ಎಸ್., ತಹಶೀಲ್ದಾರ್ ಚಂದ್ರಶೇಖರ್, ನಗರಸಭೆ ಅಧ್ಯಕ್ಷ ಪಿ.ಜೆ.ರಾಮಮೋಹನ್, ಉಪಾಧ್ಯಕ್ಷ ಸೊಪ್ಪು ಗಣೇಶ್, ಪೌರಾಯುಕ್ತ ಉಮಾಕಾಂತ್, ಡಿವೈಎಸ್ಪಿ ಚಂದನ್ ಕುಮಾರ್ ಎನ್., ನಗರಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್, ಸಬ್ಇನ್ಸ್ಪೆಕ್ಟರ್ ದಾಕ್ಷಾಯಣಿ, ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಜಯಲಕ್ಷ್ಮಮ್ಮ, ಸಬ್ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಕಿಬ್ಬನಹಳ್ಳಿ ಠಾಣೆಯ ವಿಜಯಲಕ್ಷ್ಮಿ, ಹೊನ್ನವಳ್ಳಿ ಎಎಸ್ಐ ಸರ್ದಾರ್ ಸಾಬ್ ಇದ್ದರು.