ಶ್ರೀನಿವಾಸಬಾಬು ಅವರು ಯಾವುದೇ ಮಾಹಿತಿ ನೀಡದಿದ್ದರೂ ಅವರ ಖಾತೆಯಿಂದ ಹಂತ ಹಂತವಾಗಿ ₹5,23,733 ಹಣ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಕೆನರಾ ಬ್ಯಾಂಕ್ನ ಎಸ್.ಎಸ್.ಪುರಂ ಶಾಖೆಗೆ ಹೋಗಿ ಬ್ಯಾಂಕ್ ಖಾತೆಯ ವಿವರ ಪರಿಶೀಲಿಸಿದಾಗ ಹಣ ಕಡಿತ ಆಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.