ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅಧ್ಯಕ್ಷತೆವಹಿಸಲಿದ್ದು, ಸೂಲಗಿತ್ತಿ ನರಸಮ್ಮ ಉಪಸ್ಥಿತರಿರುವರು. ಸಮತಾ ಬಳಗದ ಡಾ.ಅರುಂಧತಿ, ಮಾಜಿ ಸಚಿವೆಯರಾದ ಲೀಲಾದೇವಿ ಆರ್. ಪ್ರಸಾದ್, ಬಿ.ಟಿ.ಲಲಿತಾ ನಾಯಕ್ , ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ಭಾಗವಹಿಸಲಿದ್ದಾರೆ.