ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನದಲ್ಲಿ ತಾಂತ್ರಿಕ ದೋಷ; 12 ಮಕ್ಕಳು ಅಸ್ವಸ್ಥ

Last Updated 11 ಫೆಬ್ರುವರಿ 2019, 14:12 IST
ಅಕ್ಷರ ಗಾತ್ರ

ತುಮಕೂರು: ಊರ್ಡಿಗೆರೆಯಿಂದ ಸೋಮವಾರ ಬೆಳಿಗ್ಗೆ ತುಮಕೂರಿನ ವಿದ್ಯಾ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ವಾಹನದಲ್ಲಿ ತಾಂತ್ರಿಕ ದೋಷ ಉಂಟಾಗಿ ವಾಹನದಲ್ಲಿ ಹೊಗೆ ತುಂಬಿಕೊಂಡಿತು. ಈ ಹೊಗೆ ಸೇವಿಸಿ 12 ಮಕ್ಕಳು ಅಸ್ವಸ್ಥರಾದರು.

ಜನಪನಹಳ್ಳಿ ಬಳಿ ಈ ದುರ್ಘಟನೆ ನಡೆದಿದೆ. ಅಸ್ವಸ್ಥ ಮಕ್ಕಳನ್ನು ವಿನಾಯಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು ಶಾಲೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT