ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಹೇಳಿದರು.ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಆರ್.ಹನುಮೇಶ್, ಉಪಾಧ್ಯಕ್ಷ ಪಿ.ಡಿ.ರವಿ, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಟಾಚಲ, ಕಾರ್ಯಾಧ್ಯಕ್ಷ ಸಿ.ಎಂ.ಶಶಿಧರ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷ ಜೆ.ಧರ್ಮೇಂದ್ರ ಪ್ರಸಾದ್, ಪದಾಧಿಕಾರಿಗಳಾದ ನರೇಶ್, ಗಜೇಂದ್ರ ಇದ್ದರು.