ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಚಿನ್ನ–ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಶಶಿಧರ್, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ವಿ.ಗಂಗರಾಜಚಾರ್, ಉಪಾಧ್ಯಕ್ಷ ಗೋವರ್ಧನಚಾರ್, ಮುಖಂಡ ಚಂದ್ರಚಾರ್, ವಿರೂಪಾಕ್ಷಚಾರ್, ಗೋಪಾಲಕೃಷ್ಣಚಾರ್, ಚೇತನ್, ಭಾಸ್ಕರ್, ಜಯಪ್ರಕಾಶ್, ಟಿ.ಎಚ್.ನವೀನ್, ಪ್ರಭಾಕರಚಾರ್, ನಾಗರಾಜಚಾರ್, ಶಂಕರಾಚಾರ್ ಹಾಜರಿದ್ದರು.