ಸಿಪಿಎಂ ರಾಜ್ಯ ಸಮಿತಿ ಸದಸ್ಯ ಸೈಯದ್ ಮುಜೀಬ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್ ಮಾತನಾಡಿದರು. ಸಂಸದರ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಸಮಿತಿ ಸದಸ್ಯರಾದ ಸಿ.ಅಜ್ಜಪ್ಪ, ಇ.ಶಿವಣ್ಣ, ನಗರಕಾರ್ಯದರ್ಶಿ ಎಸ್.ರಾಘವೇಂದ್ರ, ಇಬ್ರಾಹಿಂ, ಶಹತಾಜ್, ರಂಗಧಾಮಯ್ಯ, ಇಂತು, ಲಕ್ಷ್ಮಮ್ಮ, ವಾಸೀಮ್, ರಾಜು, ಜಗದೀಶ್ ಪ್ರತಿಭಟನೆಯಲ್ಲಿ ಹಾಜರಿದ್ದರು.