<p><strong>ತುಮಕೂರು:</strong> ನಗರದ ಶೆಟ್ಟಿಹಳ್ಳಿ ಕೆಳ ಸೇತುವೆ ದುರಸ್ತಿ ಕಾಮಗಾರಿ ಕೈಗೊಂಡಿದ್ದು, 2 ದಿನಗಳ ಕಾಲ ರಸ್ತೆ ಬಂದ್ ಆಗಲಿದೆ.</p>.<p>ಜೂನ್ 29 ಹಾಗೂ 30ರಂದು ಕೆಳಸೇತುವೆಯ ರಸ್ತೆಯ ಸಂಪರ್ಕ ಸ್ಥಗಿತಗೊಳಿಸಿದ್ದು, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.</p>.<p>ಶೆಟ್ಟಿಹಳ್ಳಿ ಮುಖ್ಯರಸ್ತೆ ಮಾರ್ಗವಾಗಿ ಚಲಿಸುವ ವಾಹನ ಸವಾರರು ಉಪ್ಪಾರಹಳ್ಳಿ- ಶೆಟ್ಟಿಹಳ್ಳಿ ಮಾರ್ಗದಲ್ಲಿ ಸಂಚರಿಸಬಹುದು. ಮಾಹಿತಿ ಮಹಾನಗರ ಪಾಲಿಕೆ ಸಹಾಯವಾಣಿ 9449872599 ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಶೆಟ್ಟಿಹಳ್ಳಿ ಕೆಳ ಸೇತುವೆ ದುರಸ್ತಿ ಕಾಮಗಾರಿ ಕೈಗೊಂಡಿದ್ದು, 2 ದಿನಗಳ ಕಾಲ ರಸ್ತೆ ಬಂದ್ ಆಗಲಿದೆ.</p>.<p>ಜೂನ್ 29 ಹಾಗೂ 30ರಂದು ಕೆಳಸೇತುವೆಯ ರಸ್ತೆಯ ಸಂಪರ್ಕ ಸ್ಥಗಿತಗೊಳಿಸಿದ್ದು, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.</p>.<p>ಶೆಟ್ಟಿಹಳ್ಳಿ ಮುಖ್ಯರಸ್ತೆ ಮಾರ್ಗವಾಗಿ ಚಲಿಸುವ ವಾಹನ ಸವಾರರು ಉಪ್ಪಾರಹಳ್ಳಿ- ಶೆಟ್ಟಿಹಳ್ಳಿ ಮಾರ್ಗದಲ್ಲಿ ಸಂಚರಿಸಬಹುದು. ಮಾಹಿತಿ ಮಹಾನಗರ ಪಾಲಿಕೆ ಸಹಾಯವಾಣಿ 9449872599 ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>