ವಿಧಾನಸಭೆ ಉಪಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಶುಕ್ರವಾರ ನಡೆದ ಅಧಿಕಾರ ಸ್ವೀಕಾರ ಸಮಾರಂಭದಿಂದ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಕೆ.ಮಂಜುನಾಥ್, ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಗ್ರಾಮಾಂತರ ಅಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷರಾದ ಮಾಲಿ ಮರಿಯಪ್ಪ, ಬಸವರಾಜು, ಪಡಿ ರಮೇಶ್, ಕೃಷ್ಣಮೂರ್ತಿ ದೂರವೇ ಉಳಿದರು.