ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಂಗನಾಥ ಗೌಡ, ಬಿಜೆಪಿ ಜಿಲ್ಲಾ ಸಹ ಪ್ರಭಾರಿ ಲಕ್ಷ್ಮಿಶ್, ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ರಂಗಸ್ವಾಮಿ, ಬಿ.ಗೋವಿಂದಪ್ಪ, ಮಾಲಿ ಮರಿಯಪ್ಪ, ಪಡಿ ರಮೇಶ್, ಶ್ರೀಧರ್, ಕೃಷ್ಣಮೂರ್ತಿ, ಸುರೇಶ್, ಪ್ರಭು, ಇನಾಂ ಗೊಲ್ಲಹಳ್ಳಿ ಶಿವಣ್ಣ, ಅರುಣ್ ಗೌಡ, ನಿರಂಜನ್, ಧನುಷ್ ಇದ್ದರು.