<p>ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಕಿಲಾರದಹಳ್ಳಿಯ ಶನಿ ಮಹಾತ್ಮ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಹುಂಡಿ ಹೊಡೆದ ಕಳ್ಳರು ಅದರಲ್ಲಿ ಇದ್ದ ಹಣ ದೋಚಿ ಪರಾರಿಯಾಗಿದ್ದಾರೆ.</p>.<p>ದೇವಸ್ಥಾನದ ಬಾಗಿಲು ಮುರಿದು ಒಳಗೆ ಪ್ರವೇಶಿಸಿರುವ ಕಳ್ಳರು ಹುಂಡಿ ಹೊಡೆದು ಅದರಲ್ಲಿದ್ದ ಹಣ ದೋಚಿದ್ದಾರೆ. ಗುರುವಾರ ಬೆಳಿಗ್ಗೆ ದೇವಸ್ಥಾನದ ಬಾಗಿಲು ತೆರೆದಿರುವುದನ್ನು ನೋಡಿದ ಗ್ರಾಮಸ್ಥರು ಒಳಗೆ ಹೋಗಿ ನೋಡಿದಾಗ ಹುಂಡಿ ಒಡೆದಿರುವುದು ಗೊತ್ತಾಗಿದೆ.</p>.<p>ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಕ್ಕಾಪಟ್ಟಣ ಭಾಗದಲ್ಲಿ ಕಳ್ಳತನಗಳು ಹೆಚ್ಚುತ್ತಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-17-1840423257</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಕಿಲಾರದಹಳ್ಳಿಯ ಶನಿ ಮಹಾತ್ಮ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಹುಂಡಿ ಹೊಡೆದ ಕಳ್ಳರು ಅದರಲ್ಲಿ ಇದ್ದ ಹಣ ದೋಚಿ ಪರಾರಿಯಾಗಿದ್ದಾರೆ.</p>.<p>ದೇವಸ್ಥಾನದ ಬಾಗಿಲು ಮುರಿದು ಒಳಗೆ ಪ್ರವೇಶಿಸಿರುವ ಕಳ್ಳರು ಹುಂಡಿ ಹೊಡೆದು ಅದರಲ್ಲಿದ್ದ ಹಣ ದೋಚಿದ್ದಾರೆ. ಗುರುವಾರ ಬೆಳಿಗ್ಗೆ ದೇವಸ್ಥಾನದ ಬಾಗಿಲು ತೆರೆದಿರುವುದನ್ನು ನೋಡಿದ ಗ್ರಾಮಸ್ಥರು ಒಳಗೆ ಹೋಗಿ ನೋಡಿದಾಗ ಹುಂಡಿ ಒಡೆದಿರುವುದು ಗೊತ್ತಾಗಿದೆ.</p>.<p>ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಕ್ಕಾಪಟ್ಟಣ ಭಾಗದಲ್ಲಿ ಕಳ್ಳತನಗಳು ಹೆಚ್ಚುತ್ತಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-17-1840423257</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>