ಚುನಾವಣೆ ಆಕಾಂಕ್ಷಿಯಾಗಿರುವ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಉಗ್ರೇಶ್, ಕಲ್ಕೆರೆ ರವಿಕುಮಾರ್, ಸಿ.ಆರ್.ಉಮೇಶ್ ಪ್ರತ್ಯೇಕವಾಗಿ ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದಾರೆ. ಇದು ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದ್ದು, ಮುಂದೆ ಯಾರಿಗಾದರೂ ಟಿಕೆಟ್ ನೀಡಿದರೆ ಒಗ್ಗಟ್ಟಿನಿಂದ ಕೆಲಸ ಮಾಡುವರೇ ಎನ್ನುವ ಪ್ರಶ್ನೆ ಮೂಡುತ್ತಿದೆ.