ಸಭೆಯಲ್ಲಿ ಕಾರ್ಯಕರ್ತರಿಂದ ಸಲಹೆ ಮತ್ತು ಸೂಚನೆಗಳನ್ನು ಸಂಗ್ರಹಿಸಲಾಯಿತು. ಕೆಪಿಸಿಸಿ ಸದಸ್ಯ ಸತ್ಯನಾರಾಯಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಯ್ಯ, ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎಚ್.ಗುರುಮೂರ್ತಿ, ಮುಖಂಡರಾದ ಗುಳಿಗೇನಹಳ್ಳಿ ನಾಗರಾಜು, ಡಿ.ಸಿ.ಅಶೋಕ್, ಶಶಿಧರ್ ಗೌಡ, ಅರೇಹಳ್ಳಿ ರಮೇಶ್, ಹಲುಗುಂಡೇಗೌಡ, ದಿವಾಕರ್ ಗೌಡ, ವಾಜರಹಳ್ಳಿ ರಮೇಶ್, ಷಣ್ಮುಖಪ್ಪ, ಬಾಲೇನಹಳ್ಳಿ ಪ್ರಕಾಶ್, ಲಕ್ಷ್ಮಿದೇವಮ್ಮ, ಸರೋಜಮ್ಮ ಇದ್ದರು.