ತಾಲ್ಲೂಕಿನ ಜಾನಕಲ್ಲು ಗ್ರಾಮದಲ್ಲಿ ಶುಕ್ರವಾರ ನಾಟಕ ಕಾರ್ಯಕ್ರಮದ ಬಂದೋಬಸ್ತು ಕಾರ್ಯಕ್ಕೆ ಹೋಗುತ್ತಿದ್ದ ಸಮಯದಲ್ಲಿ ಬುಕ್ಕಾಪಟ್ಟಣ ಗ್ರಾಮದ ಸಮೀಪ ದ್ವಿಚಕ್ರ ವಾಹನದಿಂದ ಬಿದ್ದು ತಲೆಗೆ ತೀವ್ರವಾದ ಬೆಟ್ಟು ಬಿದ್ದು ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.