ಸಾಹಿತಿ ಬರಗೂರು ರಾಮಚಂದ್ರಪ್ಪ, ಶಾಸಕ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಸಮ್ಮುಖದಲ್ಲಿ ಸಮ್ಮೇಳನ ಯಶಸ್ವಿಗಾಗಿ ಸಭೆಗಳನ್ನು ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳು, ಹೋರಾಟಗಾರರು, ಸಂಘ ಸಂಸ್ಥೆಗಳು, ಅಧಿಕಾರಿಗಳ ಹಾಗೂ ಕನ್ನಡ ಪ್ರೇಮಿಗಳ ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸಬೇಕು ಎಂದರು.