ಶುಕ್ರವಾರ ಬೆಳಿಗ್ಗೆ ಕಾರ್ಯಕ್ರಮಗಳು ವಿಧ್ಯುಕ್ತವಾಗಿ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಸ್ವಾಮೀಜಿ ಸ್ಮರಿಸುವ ಫ್ಲೆಕ್ಸ್, ಕಟೌಟ್, ಬ್ಯಾನರ್ ನಗರದಲ್ಲಿ ರಾರಾಜಿಸುತ್ತಿವೆ. ಪ್ರಮುಖ ರಸ್ತೆ, ವೃತ್ತ, ಬಡಾವಣೆಗಳಲ್ಲಿ ಫ್ಲೆಕ್ಸ್ ಮೂಲಕ ಜನರು ಸ್ವಾಮೀಜಿಯನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ.