ಭಾನುವಾರ ಸ್ವಾಮೀಜಿ ಅವರ ಆರೋಗ್ಯ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಬೆಂಗಳೂರಿನ ಬಿಜಿಎಸ್ ಆಸ್ಪತ್ರೆ ವೈದ್ಯರಾದ ಡಾ.ರವೀಂದ್ರ ಹಾಗೂ ಡಾ.ವೆಂಕಟರಮಣ,‘ಶಿವಕುಮಾರ ಸ್ವಾಮೀಜಿ ಸ್ವಲ್ಪ ಸಮಯ ಮಾತ್ರ ಸಹಜವಾಗಿ ಉಸಿರಾಡುತ್ತಿದ್ದಾರೆ. ಉಳಿದಂತೆ ಕೃತಕ ಉಸಿರಾಟ ಅನಿವಾರ್ಯವಾಗಿದ್ದು ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಾಣಿಸುತ್ತಿಲ್ಲ’ ಎಂದು ಹೇಳಿದ್ದರು.