<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು</strong>: ದಾಸೋಹಕ್ಕೆ ಮತ್ತೊಂದು ಹೆಸರು ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಈಚೆಗೆ ಶರಣ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಿದ್ದ ಶಿವಕುಮಾರ ಸ್ವಾಮೀಜಿ ಸಂಸ್ಮರಣೆ, ಆನಂದ್ ಪ್ರಕಾಶ್ ಅವರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸ್ವಾಮೀಜಿ ತಮ್ಮ ಬದುಕನ್ನು ಬಡ ಮಕ್ಕಳಿಗಾಗಿ ಮೀಸಲಿಟ್ಟಿದ್ದರು. ಅನ್ನ, ಆಶ್ರಯ, ವಿದ್ಯೆ ನೀಡಿ ಅವರ ಬದುಕು ರೂಪಿಸಿದರು ಎಂದರು.</p>.<p>ಸೋಮವಾರಪೇಟೆಯ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಬಿ.ಪಿ.ಶಿವಕುಮಾರ್, ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಭವಾನಮ್ಮ ಗುರುಮಲ್ಲಪ್ಪ, ಮಿಮಿಕ್ರಿ ಈಶ್ವರಯ್ಯ, ಬಿ.ರಾಜಶೇಖರಯ್ಯ, ನರೇಂದ್ರ ಶರ್ಮಾ, ಶುಭಾ ನಾಗರಾಜು, ದಾನಶೆಟ್ಟಿ, ಗೀತಾ ದಾನಶೆಟ್ಟಿ, ಎಸ್.ಪಿ.ರವೀಂದ್ರನಾಥ ಠಾಗೂರ್, ಶಿವಲಿಂಗಮ್ಮ, ವೈ.ಬಿ.ಮಹದೇವ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು</strong>: ದಾಸೋಹಕ್ಕೆ ಮತ್ತೊಂದು ಹೆಸರು ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಈಚೆಗೆ ಶರಣ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಿದ್ದ ಶಿವಕುಮಾರ ಸ್ವಾಮೀಜಿ ಸಂಸ್ಮರಣೆ, ಆನಂದ್ ಪ್ರಕಾಶ್ ಅವರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸ್ವಾಮೀಜಿ ತಮ್ಮ ಬದುಕನ್ನು ಬಡ ಮಕ್ಕಳಿಗಾಗಿ ಮೀಸಲಿಟ್ಟಿದ್ದರು. ಅನ್ನ, ಆಶ್ರಯ, ವಿದ್ಯೆ ನೀಡಿ ಅವರ ಬದುಕು ರೂಪಿಸಿದರು ಎಂದರು.</p>.<p>ಸೋಮವಾರಪೇಟೆಯ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಬಿ.ಪಿ.ಶಿವಕುಮಾರ್, ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಭವಾನಮ್ಮ ಗುರುಮಲ್ಲಪ್ಪ, ಮಿಮಿಕ್ರಿ ಈಶ್ವರಯ್ಯ, ಬಿ.ರಾಜಶೇಖರಯ್ಯ, ನರೇಂದ್ರ ಶರ್ಮಾ, ಶುಭಾ ನಾಗರಾಜು, ದಾನಶೆಟ್ಟಿ, ಗೀತಾ ದಾನಶೆಟ್ಟಿ, ಎಸ್.ಪಿ.ರವೀಂದ್ರನಾಥ ಠಾಗೂರ್, ಶಿವಲಿಂಗಮ್ಮ, ವೈ.ಬಿ.ಮಹದೇವ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>