‘ಹೇಮಾವತಿ ಜಲಾಶಯದಿಂದ ಪೈಪ್ಲೈನ್ ಮೂಲಕ ಅರಸಿಕೆರೆಗೆ ನೀರು ಹರಿಸಲಾಗುತ್ತಿದೆ. ಈ ನೀರು ಬರುವ ಮೊದಲೇ ತಿಪಟೂರು ತಾಲ್ಲೂಕು ಗಡಿ ಭಾಗದಲ್ಲಿ ಪೈಪ್ ಒಡೆದು, ಪಂಪ್ ಅಳವಡಿಸಿ ನೀರು ತೆಗೆದುಕೊಳ್ಳುತ್ತಿದ್ದಾರೆ. ಇದೇ ಸ್ಥಿತಿ ಮುಂದುವರಿದರೆ ನಾಲೆಗೆ ಡೈನಮೈಟ್ ಇಡ್ತಿನಿ. ಅದೇನ್ ಮಾಡ್ಕೊಳ್ತಿರೋ ಮಾಡ್ಕಳಿ’ ಎಂದು ತಿಪಟೂರು ಶಾಸಕ ಬಿ.ಸಿ.ನಾಗೇಶ್ ಮೇಲೆ ಸಿಡಿಮಿಡಿಗೊಂಡರು.